ಬೆಂಗಳೂರು, ಆ. 04: ಸಾಮಾಜಿಕ ಜಾಲ ತಾಣ ಬಳಸಿಕೊಂಡು ಐಸಿಸ್ ಉಗ್ರ ಚಟುವಟಿಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ( NIA) ಬೆಂಗಳೂರು ಮತ್ತು ಮಂಗಳೂರು ಸೇರಿದಂತೆ ದೇಶದ ಐದು ಕಡೆ ದಾಳಿ ನಡೆಸಿದೆ. ಐಸಿಸ್ ಜತೆ ಸಂಪರ್ಕ ಹೊಂದಿದ್ದ ನಾಲ್ವರು ಉಗ್ರರನ್ನು ಬಂಧಿಸಿದೆ. ಬೆಂಗಳೂರಿನ ಶಂಕರ್ ವೆಂಕಟೇಶ್ ಪೆರುಮಾಳ್ ಹಾಗೂ ಮಂಗಳೂರಿನ ಅಮ್ಮರ್
from Oneindia.in - thatsKannada News https://ift.tt/3fvm6Iu
via
from Oneindia.in - thatsKannada News https://ift.tt/3fvm6Iu
via
0 Comments: