ನವದೆಹಲಿ, ಆಗಸ್ಟ್ 24: ಭಾರತವು ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಂತ್ಯ ಕಾಲಕ್ಕೆ ಬಂದು ನಿಂತಿರುವಂತೆ ಗೋಚರಿಸುತ್ತಿದೆ. ದೇಶದಲ್ಲಿ ಸೋಂಕು ಹರಡುವಿಕೆ ಪ್ರಮಾಣ ಕಡಿಮೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ. ಕೊರೊನಾವೈರಸ್ ಸೋಂಕಿನಿಂದ ಪಾರಾಗಲು ಮೂರನೇ ಡೋಸ್ ಬೇಕಾ!? ದಿ ವೈರ್ ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಅವರು
from Oneindia.in - thatsKannada News https://ift.tt/3sH17Ym
https://ift.tt/3sH17Ym {
from Oneindia.in - thatsKannada News https://ift.tt/3sH17Ym
https://ift.tt/3sH17Ym {
0 Comments: