ಬೆಂಗಳೂರು, ಆಗಸ್ಟ್ 24: ಕೊರೊನಾ ಸುರಕ್ಷತೆ ಕುರಿತು ಮಾರ್ಗಸೂಚಿ ಅನ್ವಯ 9 ಮತ್ತು 10 ನೇ ತರಗತಿ ಆರಂಭಿಸಲಾಗಿದೆ. ಆದರೆ, ಪಠ್ಯಪುಸ್ತಕ, ನೋಟ್ಪುಸ್ತಕಗಳ ಕೊರತೆ ಎದುರಾಗಿದೆ. ಪಠ್ಯಪುಸ್ತಕವಿಲ್ಲದೆ ಶಾಲೆ ಆರಂಭಿಸಿದ್ದು ಏಕೆ? ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರದಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ. ಈ ಬಗ್ಗೆ ಸ್ಥಿತಿಗತಿ ಹಾಗೂ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿ, ಮುಂದಿನ
from Oneindia.in - thatsKannada News https://ift.tt/3kj5ipr
https://ift.tt/3kj5ipr {
from Oneindia.in - thatsKannada News https://ift.tt/3kj5ipr
https://ift.tt/3kj5ipr {
0 Comments: