ನವದೆಹಲಿ, ಸೆಪ್ಟೆಂಬರ್ 03: ಪೂರ್ವ ಆರ್ಥಿಕ ವೇದಿಕೆ 2021 ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಭಾರತದ ಚರಿತ್ರೆ ಮತ್ತು ನಾಗರಿಕತೆಯಲ್ಲಿ ಸಂಗಮ ಎಂಬ ಶಬ್ದಕ್ಕೆ ವಿಶೇಷ ಅರ್ಥವಿದೆ. ಇದರರ್ಥ ನದಿಗಳು ಒಗ್ಗೂಡುವುದು, ಜನರು ಅಥವಾ ಚಿಂತನೆಗಳು ಒಟ್ಟುಗೂಡುವುದು ಎಂಬುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನನ್ನ ದೃಷ್ಟಿಯಲ್ಲಿ ವ್ಲಾಡಿವೋಸ್ಟೋಕ್ ಎಂದರೆ ನಿಜವಾಗಿಯೂ ಯುರೇಶಿಯಾ ಮತ್ತು
from Oneindia.in - thatsKannada News https://ift.tt/3kW3za3
via
from Oneindia.in - thatsKannada News https://ift.tt/3kW3za3
via
0 Comments: