ಬೆಂಗಳೂರು, ಸೆ. 14: ಆಡಳಿತಕ್ಕೆ ಚುರುಕು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮೇಜರ್ ಸರ್ಜರಿ ಮಾಡಿದ್ದಾರೆ. ಅಧಿವೇಶನ ಆರಂಭದ ಮೊದಲ ದಿನವೇ ಹನ್ನೊಂದು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಆಯಕಟ್ಟಿನ ಜಾಗಕ್ಕೆ ದಕ್ಷ ಹಾಗೂ ಅನುಭವವುಳ್ಳ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ಆಡಳಿತ ಯಂತ್ರವನ್ನು ಕೈಗೆ ತೆಗೆದುಕೊಳ್ಳುವ ಸರ್ಕಸ್ ಮಾಡಿದ್ದಾರೆ.
from Oneindia.in - thatsKannada News https://ift.tt/3lnNzxG
via
from Oneindia.in - thatsKannada News https://ift.tt/3lnNzxG
via
0 Comments: