ನಾಡದೇವತೆ ತಾಯಿ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿದ ಸಚಿವ ಮುರುಗೇಶ್ ನಿರಾಣಿ!

ನಾಡದೇವತೆ ತಾಯಿ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿದ ಸಚಿವ ಮುರುಗೇಶ್ ನಿರಾಣಿ!

ಬೆಂಗಳೂರು, ಸೆ. 14: ಮಂಡ್ಯದ ಮೈಶುಗರ್ ಸಕ್ಕರೆ ಕಾರ್ಖಾನೆ ವಿಚಾರ ರಾಜಕೀಯ ತಿರುವು ಪಡೆದು ಕೊಂಡಿತ್ತು. ಈ ಕಾರ್ಖಾನೆಯನ್ನು ಉದ್ಯಮಿ ಹಾಗೂ ಸಚಿವ ಮುರುಗೇಶ್ ನಿರಾಣಿ ವಹಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೂ ಹಬ್ಬಿತ್ತು. ಪಾಂಡಪುರ ಸಕ್ಕರೆ ಕಾರ್ಖಾನೆಯನ್ನು ನಿರಾಣಿ ಗ್ರೂಪ್ ಆಫ್ ಕಂಪನೀಸ್ ವಹಿಸಿಕೊಂಡ ಬಳಿಕ, ಈ ಬಗ್ಗೆ ಆರೋಪಗಳು ಕೇಳಿ ಬಂದಿದ್ದವು. ಹೀಗಾಗಿ ಮಂಗಳವಾರ ವಿಧಾನ ಪರಿಷತ್‌ನಲ್ಲಿ

from Oneindia.in - thatsKannada News https://ift.tt/3nylaIa
via

Related Articles

0 Comments: