ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ ಹಿಂದಿದೆಯಾ ಇಲಾಖೆ ಖಾಸಗೀಕರಣದ ಹುನ್ನಾರ?

ವಿದ್ಯುತ್ ಉತ್ಪಾದನೆಗೆ ಕಲ್ಲಿದ್ದಲು ಕೊರತೆ ಹಿಂದಿದೆಯಾ ಇಲಾಖೆ ಖಾಸಗೀಕರಣದ ಹುನ್ನಾರ?

ದೇಶದಲ್ಲಿ ಕೃತಕ ಕಲ್ಲಿದ್ದಲು ಅಭಾವ ಸೃಷ್ಟಿಸಿರುವ ಆರೋಪ ಎದುರಾಗಿದೆ. ಹೀಗೆ ಕೃತಕ ಅಭಾವ ಸೃಷ್ಟಿಸಿರುವುದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂಬ ಮಾತುಗಳು ಕೇಳಿ ಬಂದಿವೆ. ಅಷ್ಟಕ್ಕೂ ಕಲ್ಲಿದ್ದಲು ಅಭಾವ ನಿಜವಾಗಿಯೂ ಇದೆಯಾ? ಅಥವಾ ಅದನ್ನು ಸೃಷ್ಟಿಸಲಾಗಿದೆಯಾ? ಎಂಬ ಚರ್ಚೆಗಳು ನಡೆಯುತ್ತಿವೆ. ಕಲ್ಲಿದ್ದಿಲಿನ ಅಭಾವದಿಂದ ರಾಯಚೂರು ಉಷ್ಣ ವಿದ್ಯುತ್ ಸ್ಥಾವರನ್ನು (ಆರ್‌ಟಿಪಿಎಸ್) ಬಂದ್ ಮಾಡಲಾಗಿತ್ತು. ಇದೀಗ ಮತ್ತೆ ಕೇಂದ್ರದಿಂದ

from Oneindia.in - thatsKannada News https://ift.tt/3oPe1n9
via

Related Articles

0 Comments: