ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಹೇಳಿಕೆ!

ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮಹತ್ವದ ಹೇಳಿಕೆ!

ಬೆಂಗಳೂರು, ನ. 12: ಬಿಟ್ ಕಾಯಿನ್ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೇ ವಿಚಾರವನ್ನಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರದ ಮೇಲೆ ತೀವ್ರ ಆರೋಪ ಮಾಡುತ್ತಿದ್ದಾರೆ. ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನವನ್ನು ಕಾಂಗ್ರೆಸ್ ಮಾಡುತ್ತಿದೆ ಎಂಬ ಚರ್ಚೆಗಳು ಬಿಜೆಪಿ ವಲಯದಲ್ಲಿ ಆಗುತ್ತಿವೆ. ಬಿಟ್ ಕಾಯಿನ್ ಪ್ರಕರಣದ ತನಿಖೆಯ ಬಗ್ಗೆಯೂ ಕಾಂಗ್ರೆಸ್

from Oneindia.in - thatsKannada News https://ift.tt/3CcqKDF
https://ift.tt/3CcqKDF {

Related Articles

0 Comments: