ಮತಾಂತರ ನಿಷೇಧ ಮಸೂದೆ ಪ್ರತಿ ಹರಿದು ಹಾಕಿದ್ದು ನನ್ನ ಹಕ್ಕು: ಡಿ.ಕೆ. ಶಿವಕುಮಾರ್

ಮತಾಂತರ ನಿಷೇಧ ಮಸೂದೆ ಪ್ರತಿ ಹರಿದು ಹಾಕಿದ್ದು ನನ್ನ ಹಕ್ಕು: ಡಿ.ಕೆ. ಶಿವಕುಮಾರ್

ಬೆಳಗಾವಿ, ಡಿ.21: ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದು, ಇದು ನನ್ನ ಹಕ್ಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಪ್ರಹಸನದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಮಸೂದೆ ಸಂವಿಧಾನಕ್ಕೆ ವಿರುದ್ಧವಾದುದ್ದು. ನನ್ನ ಹಕ್ಕನ್ನು ನಾನು ಚಲಾಯಿಸಿದ್ದೇನೆ. ಅವರು ಏನು ಮಾಡುತ್ತಾರೋ ಮಾಡಲಿ ಎಂದು

from Oneindia.in - thatsKannada News https://ift.tt/3mnO1gV
via

0 Comments: