ರಾಜ್ಯದಲ್ಲಿ ಓಮಿಕ್ರಾನ್ ಕೇಸ್: ಯಾರಿಗೂ ತೀವ್ರತೆ ಇಲ್ಲ, ಆತಂಕ ಬೇಡ

ರಾಜ್ಯದಲ್ಲಿ ಓಮಿಕ್ರಾನ್ ಕೇಸ್: ಯಾರಿಗೂ ತೀವ್ರತೆ ಇಲ್ಲ, ಆತಂಕ ಬೇಡ

ಬೆಂಗಳೂರು, ಡಿಸೆಂಬರ್ 2: ದೇಶದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಿಂದ ಕೇಂದ್ರಕ್ಕೆ ಕಳುಹಿಸಿಕೊಟ್ಟ ಕೋವಿಡ್‌ನ ಎರಡು ಮಾದರಿಗಳಲ್ಲಿ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಜೊತೆಗೆ ಸೋಂಕಿತರ ಪೈಕಿ ಯಾರಿಗೂ ತೀವ್ರತೆ ಇಲ್ಲ, ಆತಂಕ ಬೇಡ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ವೇಗದ

from Oneindia.in - thatsKannada News https://ift.tt/3DjujbN
https://ift.tt/3DjujbN {

Related Articles

0 Comments: