ಕರ್ತಾರಪುರ್, ನವೆಂಬರ್ 30: ಕರ್ತಾರ್ಪುರ ಸಾಹಿಬ್ನಲ್ಲಿ ಪಾಕಿಸ್ತಾನಿ ಮಾಡೆಲ್ ವರ್ತನೆಯನ್ನು ಪ್ರಶ್ನಿಸಿ ಭಾರತವು ಮಂಗಳವಾರ ಪಾಕಿಸ್ತಾನದ ಹಿರಿಯ ರಾಜತಾಂತ್ರಿಕರಿಗೆ ಸಮನ್ಸ್ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ,"ಪಾಕಿಸ್ತಾನ ವಿಶ್ವದಾದ್ಯಂತ ಸಿಖ್ ಸಮುದಾಯದ ಭಾವನೆಗಳನ್ನು ಘಾಸಿಗೊಳಿಸಿದೆ. ಇದು ಖಂಡನೀಯ ಘಟನೆಯಾಗಿದೆ" ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಕರ್ತಾರಪುರದಲ್ಲಿರುವ ಗುರುದ್ವಾರ ದರ್ಬಾರ್ ಸಾಹೀಬ್ ಸಿಖ್ ಜನಾಂಗದ ಅತ್ಯಂತ
from Oneindia.in - thatsKannada News https://ift.tt/3pbOwLn
https://ift.tt/3pbOwLn {
from Oneindia.in - thatsKannada News https://ift.tt/3pbOwLn
https://ift.tt/3pbOwLn {
0 Comments: