ಬೆಂಗಳೂರು, ಡಿ. 01: ವೇತನ ಪರಿಷ್ಕರಣೆ ಮಾಡುವಂತೆ ಕೋರಿ ಸಾರಿಗೆ ನೌಕರರು ನಡೆಸಿದ ಮುಷ್ಕರ ನೌಕರರನ್ನೇ ಸಾರಿಗೆ ಇಲಾಖೆ ಬೀದಿ ಪಾಲು ಮಾಡಿದೆ. ಬಿಡಿಗಾಸು ಹೆಚ್ಚಳ ಮಾಡಿಸಿಕೊಳ್ಳಲು ಹೋಗಿ ಕೆಲಸವೇ ಕಳೆದುಕೊಂಡಿದ್ದಾರೆ. ಹತ್ತು ದಿನದಲ್ಲಿ ನಿಮ್ಮ ಬೇಡಿಕೆ ಈಡೇರಿಸುತ್ತೇವೆ ಎಂದ ಸರ್ಕಾರ ಬರೋಬ್ಬರಿ 2500 ಸಾರಿಗೆ ನೌಕರರನ್ನು ಸೇವೆಯಿಂದ ವಜಾ ಮಾಡಿ ಸಿಟ್ಟು ತೀರಿಸಿಕೊಂಡಿದೆ. ವೇತನ ಹೆಚ್ಚಳಕ್ಕಾಗಿ
from Oneindia.in - thatsKannada News https://ift.tt/3EdGJ5X
via
from Oneindia.in - thatsKannada News https://ift.tt/3EdGJ5X
via
0 Comments: