ಗಣರಾಜ್ಯೋತ್ಸವ: ರಾಷ್ಟ್ರಪತಿ ಕೋವಿಂದ್ ಭಾಷಣದ ಪ್ರಮುಖಾಂಶಗಳು

ಗಣರಾಜ್ಯೋತ್ಸವ: ರಾಷ್ಟ್ರಪತಿ ಕೋವಿಂದ್ ಭಾಷಣದ ಪ್ರಮುಖಾಂಶಗಳು

ನವದೆಹಲಿ, ಜನವರಿ 25: ಭಾರತವು 75ನೇ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವುದರ ನಡುವೆ 73ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸುತ್ತಿದೆ. ರಾಷ್ಟ್ರ ರಾಜಧಾನಿ ಸೇರಿದಂತೆ ಜನವರಿ, 26ರಂದು ದೇಶಾದ್ಯಂತ ಗಣರಾಜ್ಯೋತ್ಸವವನ್ನು ಹಬ್ಬದ ರೀತಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ನಡುವೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ್ದಾರೆ. 1950ರ ಜನವರಿ 26ರಂದು ಭಾರತವು ಸಂವಿಧಾನವನ್ನು ಅಂಗೀಕರಿಸಿದ ದಿನವಾಗಿದ್ದು,

from Oneindia.in - thatsKannada News https://ift.tt/3nZ2O27
via

0 Comments: