ಪಿಎಸ್ಐ ಪರೀಕ್ಷೆಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ; ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ

ಪಿಎಸ್ಐ ಪರೀಕ್ಷೆಯಲ್ಲಿ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ; ಸಿಎಂಗೆ ಪತ್ರ ಬರೆದ ಕಾಂಗ್ರೆಸ್ ಶಾಸಕ

ಬೆಂಗಳೂರು, ಜನವರಿ 18: ಕರ್ನಾಟಕ ಪೊಲೀಸ್ ಇಲಾಖೆಯ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯದ ಕುರಿತು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಪಿಎಸ್‌ಐ ಪರೀಕ್ಷೆಯಲ್ಲಿ ಇಂಗ್ಲಿಷ್ ಭಾಷಾಂತರ ವಿಭಾಗವನ್ನು ನೇಮಕಾತಿಗೆ ಕಡ್ಡಾಯಗೊಳಿಸಿರುವುದನ್ನು ರದ್ದು ಮಾಡುವುದರ ಮೂಲಕ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು

from Oneindia.in - thatsKannada News https://ift.tt/3nAOMUe
via

0 Comments: