ಇಬ್ರಾಹಿಂ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ ಕುಮಾರಸ್ವಾಮಿ

ಇಬ್ರಾಹಿಂ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ ಕುಮಾರಸ್ವಾಮಿ

ಬೆಂಗಳೂರು ಜನವರಿ 28: 'ಕೈ' ಬಿಟ್ಟು 'ತೆನೆ' ಹೋರುವುದಾಗಿ ಘೋಷಿಸಿದ್ದ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ ಅವರ ಜತೆ ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಪಕ್ಷದ ಶಾಸಕಾಂಗ ನಾಯಕರೂ ಅದ ಎಚ್.ಡಿ.ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು. ಮಾತುಕತೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಇಬ್ರಾಹಿಂ ಇನ್ನೂ ತೀರ್ಮಾನ ತೆಗೆದುಕೊಳ್ಳಬೇಕಿದೆ ಎಂದಿದ್ದಾರೆ. ತಮ್ಮ ಸ್ವಕ್ಷೇತ್ರಕ್ಕೆ ಇಂದು

from Oneindia.in - thatsKannada News https://ift.tt/3g2clRT
via

0 Comments: