ಸಫಾಯಿ ಕರ್ಮಚಾರಿಗಳಿಗೆ ಸಿಗದ ಪುನರ್ವಸತಿ: ಹೈಕೋರ್ಟ್ ಎಚ್ಚರಿಕೆ

ಸಫಾಯಿ ಕರ್ಮಚಾರಿಗಳಿಗೆ ಸಿಗದ ಪುನರ್ವಸತಿ: ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು, ಜ.31: ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಒದಗಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ಸೋಮವಾರ ಸಫಾಯಿ ಕರ್ಮಚಾರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಪುನರ್ವಸತಿ ಸಂಬಂಧ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಅವರನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿದೆ. ಕೆಜಿಎಫ್ ನ ಆಂಟನಿ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ

from Oneindia.in - thatsKannada News https://ift.tt/f6Osc72Ne
https://ift.tt/f6Osc72Ne {

0 Comments: