ಬಂಧನ ಭೀತಿಯಲ್ಲಿ ಸಚಿವ ವಿ.ಸೋಮಣ್ಣ: ಮಾ.30ರಂದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

ಬಂಧನ ಭೀತಿಯಲ್ಲಿ ಸಚಿವ ವಿ.ಸೋಮಣ್ಣ: ಮಾ.30ರಂದು ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು, ಮಾ. 28: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ವಸತಿ ಸಚಿವ ವಿ.ಸೋಮಣ್ಣ ಬಂಧನ ಭೀತಿ ಎದುರಿಸುತ್ತಿದ್ದಾರೆ. ಹಾಗಾಗಿ ಅವರು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮೊರೆ ಹೋಗಿದ್ದಾರೆ. ಸೋಮಣ್ಣ ಅವರ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಸಂಬಂಧ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮೂಲ ದೂರುದಾರರಿಗೆ ಆದೇಶಿಸಿದೆ. ಲೋಕಾಯುಕ್ತ 'ಬಿ' ವರದಿ

from Oneindia.in - thatsKannada News https://ift.tt/M9PTbw6
via

0 Comments: