ಕೊರೋನಾ ಮಾರ್ಗಸೂಚಿ ಉಲ್ಲಂಘನೆ: ಈಶ್ವರ್ ಖಂಡ್ರೆ ವಿರುದ್ಧ ಜಾಮೀನು ರಹಿತ ವಾರೆಂಟ್

ಕೊರೋನಾ ಮಾರ್ಗಸೂಚಿ ಉಲ್ಲಂಘನೆ: ಈಶ್ವರ್ ಖಂಡ್ರೆ ವಿರುದ್ಧ ಜಾಮೀನು ರಹಿತ ವಾರೆಂಟ್

ಬೆಂಗಳೂರು, ಏಪ್ರಿಲ್ 13: ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪ ಸಂಬಂಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸೇರಿ ಮೂವರ ವಿರುದ್ಧ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ. ವಾರೆಂಟ್ ಜಾರಿಯಾಗಿರುವ ಇತರೆ ಕಾಂಗ್ರೆಸ್ ಮುಖಂಡರೆಂದರೆ ಎನ್.ಎಸ್. ಮಂಜುನಾಥ್ ಮತ್ತು ಬಸವನಗೌಡ ಬಾದರ್ಲಿ. ನಾರಾಯಣಿ ಎಂಬುವರು ಸಲ್ಲಿಸಿದ್ದ

from Oneindia.in - thatsKannada News https://ift.tt/Q1PJmC6
https://ift.tt/Q1PJmC6 {

0 Comments: