ಜಗತ್ತಿನ ಕಲ್ಯಾಣಕ್ಕೋಸ್ಕರ ಭಾರತ ಶ್ರಮಿಸುತ್ತಿದೆ ಎಂದ ಪ್ರಧಾನಿ ಮೋದಿ

ಜಗತ್ತಿನ ಕಲ್ಯಾಣಕ್ಕೋಸ್ಕರ ಭಾರತ ಶ್ರಮಿಸುತ್ತಿದೆ ಎಂದ ಪ್ರಧಾನಿ ಮೋದಿ

ನವದೆಹಲಿ, ಏಪ್ರಿಲ್ 21: ಭಾರತವು ಯಾವುದೇ ದೇಶ ಅಥವಾ ಸಮುದಾಯಕ್ಕೆ ಬೆದರಿಕೆಯೊಡ್ಡುವ ಕೆಲಸವನ್ನು ಎಂದಿಗೂ ಮಾಡುವುದಿಲ್ಲ. ಅದರ ಬದಲಿಗೆ ಇಡೀ ಜಗತ್ತಿನ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶವು ಸಿಖ್ ಗುರುಗಳ ಆದರ್ಶಗಳನ್ನು ಅನುಸರಿಸುತ್ತಿದೆ ಎಂದು ಪ್ರತಿಪಾದಿಸಿದ್ದಾರೆ. ಸಿಖ್ ಗುರು ತೇಜ್ ಬಹದ್ದೂರ್ 400ನೇ ಜನ್ಮದಿನವನ್ನು ಆಚರಿಸಲು ಕೆಂಪು ಕೋಟೆಯಲ್ಲಿ ನಡೆದ

from Oneindia.in - thatsKannada News https://ift.tt/tcOVYLd
https://ift.tt/tcOVYLd {

0 Comments: