ಭಾಷಾ ಸಮರ: ಸುದೀಪ್ ಹೇಳಿದ್ದು ಸರಿ ಇದೆ, ಅಜಯ್ ದೇವಗನ್‌ದು ಅಧಿಕ ಪ್ರಸಂಗತನ: ಎಚ್‌ಡಿಕೆ

ಭಾಷಾ ಸಮರ: ಸುದೀಪ್ ಹೇಳಿದ್ದು ಸರಿ ಇದೆ, ಅಜಯ್ ದೇವಗನ್‌ದು ಅಧಿಕ ಪ್ರಸಂಗತನ: ಎಚ್‌ಡಿಕೆ

ಬೆಂಗಳೂರು, ಏಪ್ರಿಲ್ 27: ಹಿಂದಿ ರಾಷ್ಟ್ರೀಯ ಭಾಷೆಯ ವಿಚಾರವಾಗಿ ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ಟ್ವೀಟ್ ಸಮರಕ್ಕೆ ರಾಜಕೀಯ ಮುಖಂಡರು ಪ್ರತಿಕ್ರಿಯಿಸುತ್ತಿದ್ದಾರೆ. ಹಿಂದಿ ಈಗ ರಾಷ್ಟ್ರೀಯ ಭಾಷೆಯಾಗಿ ಉಳಿದಿಲ್ಲ ಎಂದು ಸುದೀಪ್ ಹೇಳಿದ್ದಕ್ಕೆ, "ನೀವೇಕೆ ಹಿಂದಿಯಲ್ಲಿ ನಿಮ್ಮ ಸಿನಿಮಾಗಳನ್ನು ಡಬ್ ಮಾಡಿ ಬಿಡುತ್ತೀರಿ,' ಎಂದು ಅಜಯ್ ದೇವಗನ್

from Oneindia.in - thatsKannada News https://ift.tt/JUETxov
via

0 Comments: