ಆಸಿಡ್ ದಾಳಿಗೊಳಗಾದವರಿಗೆ ಮನೆ ನೀಡಲು ಆದೇಶ: ಸಿಎಂ ಬಸವರಾಜ ಬೊಮ್ಮಾಯಿ

ಆಸಿಡ್ ದಾಳಿಗೊಳಗಾದವರಿಗೆ ಮನೆ ನೀಡಲು ಆದೇಶ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮೇ 13: ಆಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ ನಿವೇಶನ ಹಾಗೂ ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಹಾಗೂ ಅವರಿಗೆ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ಗಳವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣೆಗಳ ನಿರ್ದೇಶನಾಲಯದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್

from Oneindia.in - thatsKannada News https://ift.tt/EQoxgSz
via

0 Comments: