ಅಮಿತ್ ಶಾ ದೆಹಲಿಗೆ ವಾಪಸ್, ಬಸವರಾಜ ಬೊಮ್ಮಾಯಿ ಸೇಫ್!

ಅಮಿತ್ ಶಾ ದೆಹಲಿಗೆ ವಾಪಸ್, ಬಸವರಾಜ ಬೊಮ್ಮಾಯಿ ಸೇಫ್!

ಬೆಂಗಳೂರು, ಮೇ 03; ಕೇಂದ್ರ ಗೃಹ ಸಚಿವ, ಬಿಜೆಪಿಯ ಚುನಾವಣಾ ಚಾಣಾಕ್ಯ ಎಂದೇ ಖ್ಯಾತಿ ಪಡೆದಿರುವ ಅಮಿತ್ ಶಾ ಒಂದು ದಿನದ ಕರ್ನಾಟಕ ಪ್ರವಾಸ ಮುಕ್ತಾಯವಾಗಿದೆ. 2023ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿತ್ತು. ಅಮಿತ್ ಶಾ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಂಗಳವಾರ ರಾತ್ರಿ ದೆಹಲಿಗೆ ಮರಳಿದ್ದಾರೆ. ಸೋಮವಾರ ರಾತ್ರಿ ಅವರು ಬೆಂಗಳೂರಿಗೆ

from Oneindia.in - thatsKannada News https://ift.tt/paCo2XT
via

0 Comments: