ಪಿಎಸ್‌ಐ ನೇಮಕ ಹಗರಣ; ಎಫ್ ಐಆರ್ ರದ್ದು ಕೋರಿದ ಆರೋಪಿಗಳು

ಪಿಎಸ್‌ಐ ನೇಮಕ ಹಗರಣ; ಎಫ್ ಐಆರ್ ರದ್ದು ಕೋರಿದ ಆರೋಪಿಗಳು

ಬೆಂಗಳೂರು, ಮೇ 05; ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ರಾಜ್ಯದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ಹಲವಾರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಜಾಗೃತ್ ಮತ್ತು ರಚನಾ ಹನುಮಂತ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದಲ್ಲಿ 17ನೇ ಆರೋಪಿ ರಚನಾ ಮತ್ತು ಮೊದಲನೇ

from Oneindia.in - thatsKannada News https://ift.tt/HGeBgTD
https://ift.tt/HGeBgTD {

0 Comments: