Breaking: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಗೋತಬಯ ರಾಜಪಕ್ಸೆ

Breaking: ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಗೋತಬಯ ರಾಜಪಕ್ಸೆ

ಕೊಲಂಬೋ, ಮೇ 6: ಶ್ರೀಲಂಕಾದಲ್ಲಿ ಸೃಷ್ಟಿಯಾದ ಆರ್ಥಿಕ ಬಿಕ್ಕಟ್ಟು, ಇಡೀ ದೇಶದ ಚಿತ್ರಣವನ್ನೇ ಬದಲಿಸಿದೆ. ಸರ್ಕಾರದ ವಿರುದ್ಧ ಸಾರ್ವಜನಿಕರು ನಡೆಸುತ್ತಿರುವ ನಿರಂತರ ಪ್ರತಿಭಟನೆಯ ಮಧ್ಯೆ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಬಾಹ್ಯ ಸಾಲದಿಂದ ಕಂಗೆಟ್ಟಿರುವ ದ್ವೀಪ ರಾಷ್ಟ್ರ ಶ್ರೀಲಂಕಾದಲ್ಲಿ ಅಧ್ಯಕ್ಷ ಗೋತಬಯ ರಾಜಪಕ್ಸೆ ಮಧ್ಯರಾತ್ರಿಯಿಂದ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಅವರ ರಾಜೀನಾಮೆಗೆ ಒತ್ತಾಯಿಸಿ ಕಾರ್ಮಿಕ

from Oneindia.in - thatsKannada News https://ift.tt/UigxAzT
https://ift.tt/UigxAzT {

0 Comments: