ರಾಜ್ಯಸಭಾ ಚುನಾವಣೆ: ಜೆಡಿಎಸ್, ಕಾಂಗ್ರೆಸ್ಸಿಗೆ ಮುಖಭಂಗ, ಡಿಕೆಶಿ ಬೇಸರದ ಪ್ರತಿಕ್ರಿಯೆ

ರಾಜ್ಯಸಭಾ ಚುನಾವಣೆ: ಜೆಡಿಎಸ್, ಕಾಂಗ್ರೆಸ್ಸಿಗೆ ಮುಖಭಂಗ, ಡಿಕೆಶಿ ಬೇಸರದ ಪ್ರತಿಕ್ರಿಯೆ

ಬೆಂಗಳೂರು, ಜೂನ್ 10: ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದ್ದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಮೂರು ಸ್ಥಾನ ಗೆದ್ದರೆ, ಕಾಂಗ್ರೆಸ್ ಒಂದು ಸ್ಥಾನವನ್ನು ಗೆದ್ದಿದೆ. ಆ ಮೂಲಕ, ಜೆಡಿಎಸ್-ಕಾಂಗ್ರೆಸ್ಸಿನ ಜಿದ್ದಿನ ಲಾಭವನ್ನು ಬಿಜೆಪಿ ಪಡೆದುಕೊಂಡಿದೆ. ಹಲವು ಕುತೂಹಲಕ್ಕೆ ಕಾರಣವಾಗಿದ್ದ ಈ ಚುನಾವಣೆಯಲ್ಲಿ ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್, ಜಗ್ಗೇಶ್, ಲೆಹರ್ ಸಿಂಗ್ ಮತ್ತು ಕಾಂಗ್ರೆಸ್ಸಿನಿಂದ ಜೈರಾಂ ರಮೇಶ್ ಜಯಗಳಿಸಿದ್ದಾರೆ.

from Oneindia.in - thatsKannada News https://ift.tt/IKvTQhc
via

0 Comments: