ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿ ಪತ್ತೆ: ಕೋರ್ಟ್ ಕಮೀಷನರ್ ನೇಮಕಕ್ಕೆ ಆಗ್ರಹ

ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿ ಪತ್ತೆ: ಕೋರ್ಟ್ ಕಮೀಷನರ್ ನೇಮಕಕ್ಕೆ ಆಗ್ರಹ

ಬೆಂಗಳೂರು ಜೂ.22. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಕಮಿಷನರ್‌ ನೇಮಿಸಿ ಸ್ಥಳ ಪರಿಶೀಲನೆಗೆ ಅವಕಾಶ ಮಾಡಿದ್ದಂತೆಯೇ ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿಯಲ್ಲಿ ದೇವಾಲಯ ಮಾದರಿಯ ರಚನೆ ಪತ್ತೆ ಹಿನ್ನೆಲೆಯಲ್ಲಿ ಕೋರ್ಟ್ ಕಮಿಷನರ್‌ ನೇಮಕಕ್ಕೆ ಬೇಡಿಕೆ ಹೆಚ್ಚಿದೆ. ಆ ಕುರಿತಂತೆ ಹಿರಿಯ ನ್ಯಾಯವಾದಿ ವಿವೇಕ್‌ ಸುಬ್ಬಾರೆಡ್ಡಿ ಕೂಡ ಬುಧವಾರ ಹೈಕೋರ್ಟ್‌ ಮುಂದೆ ಬಲವಾದ ವಾದ ಮಂಡಿಸಿದ್ದಾರೆ. ಮಂಗಳೂರಿನ ತೆಂಕಳೈಪಾಡಿ

from Oneindia.in - thatsKannada News https://ift.tt/FPdnW8V
https://ift.tt/FPdnW8V {

0 Comments: