ಕಟ್ಟಡ ನಿರ್ಮಾದ ವೇಳೆ ದುರಂತ: ಎಂಜಿನಿಯರ್ ಹೊಣೆಗಾರರಲ್ಲ-ಹೈಕೋರ್ಟ್

ಕಟ್ಟಡ ನಿರ್ಮಾದ ವೇಳೆ ದುರಂತ: ಎಂಜಿನಿಯರ್ ಹೊಣೆಗಾರರಲ್ಲ-ಹೈಕೋರ್ಟ್

ಬೆಂಗಳೂರು, ಜೂ.21. ಕಟ್ಟಡ ನಿರ್ಮಾಣದ ವೇಳೆ ಅವಘಡ ಸಂಭವಿಸಿ ಕಾರ್ಮಿಕ ಮೃತಪಟ್ಟರೆ ಘಟನೆಗೆ ಕಟ್ಟಡ ವಿನ್ಯಾಸ ಮಾಡಿರುವ ವಾಸ್ತುಶಿಲ್ಪ ಎಂಜಿನಿಯರ್ ಹೊಣೆಗಾರನಾರಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ವಾಸ್ತುಶಿಲ್ಪ ಎಂಜಿನಿಯರ್ ವಿ.ವಿಶ್ವಾಸ್ ತಮ್ಮ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.

from Oneindia.in - thatsKannada News https://ift.tt/KPruWJB
via

0 Comments: