ರಾಜ್ಯಸಭೆ ಚುನಾವಣೆ: ಹರಿಯಾಣ 'ಕೈ' ಪಾಳಯದಲ್ಲಿ ಕುದುರೆ ವ್ಯಾಪಾರದ ಭೀತಿ!

ರಾಜ್ಯಸಭೆ ಚುನಾವಣೆ: ಹರಿಯಾಣ 'ಕೈ' ಪಾಳಯದಲ್ಲಿ ಕುದುರೆ ವ್ಯಾಪಾರದ ಭೀತಿ!

ರಾಯ್‌ಪುರ, ಜೂನ್ 2: ರಾಜ್ಯಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷಕ್ಕೆ ಶಾಸಕರ ಕುದುರೆ ವ್ಯಾಪಾರದ ಭೀತಿ ಶುರುವಾಗಿದೆ. ಭಾರತೀಯ ಜನತಾ ಪಕ್ಷವು ಕಾಂಗ್ರೆಸ್ ಶಾಸಕರನ್ನು ತನ್ನತ್ತ ಸೆಳೆದುಕೊಳ್ಳುವ ಭಯದ ನಡುವೆಯೇ ಕಾಂಗ್ರೆಸ್ ತನ್ನ ಶಾಸಕರನ್ನು ಛತ್ತೀಸ್‌ಗಢದ ರಾಯ್‌ಪುರಕ್ಕೆ ಕಳುಹಿಸಿಕೊಟ್ಟಿದೆ. ಹರ್ಯಾಣ ವಿಧಾನಸಭೆಯಿಂದ ಎರಡು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಜೂನ್ 10ರಂದು ಮತದಾನ ನಡೆಯಲಿದೆ. ಬಿಜೆಪಿ ಬೆಂಬಲದೊಂದಿಗೆ

from Oneindia.in - thatsKannada News https://ift.tt/RQPxUhC
https://ift.tt/RQPxUhC {

0 Comments: