ರಾಷ್ಟ್ರಪತಿ ಚುನಾವಣೆ; ರಾಜ್ಯಕ್ಕೆ ಮತದಾನ ಸಾಮಗ್ರಿ ರವಾನೆ

ರಾಷ್ಟ್ರಪತಿ ಚುನಾವಣೆ; ರಾಜ್ಯಕ್ಕೆ ಮತದಾನ ಸಾಮಗ್ರಿ ರವಾನೆ

ಬೆಂಗಳೂರು ಜುಲೈ 12: ಜುಲೈ 18 ರಂದು ಭಾರತದ ಉನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಮತದಾನದ ಅವಶ್ಯಕ ಸಾಮಾಗ್ರಿಗಳು ಹಾಗೂ ಬ್ಯಾಲೆಟ್ ಬಾಕ್ಸ್ ಗಳನ್ನು ಮಂಗಳವಾರ ನವದೆಹಲಿಯಲ್ಲಿನ ಭಾರತ ಚುನಾವಣಾ ಆಯೋಗದ ಕೇಂದ್ರ ಕಚೇರಿಯಿಂದ ವಿವಿಧ ರಾಜ್ಯಗಳಿಗೆ ರವಾನಿಸಲಾಯಿತು. ಕರ್ನಾಟಕ ರಾಜ್ಯದ ಬ್ಯಾಲೆಟ್ ಜರ್ನಿಯ ನೇತೃತ್ವವನ್ನು ರಾಜ್ಯ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ

from Oneindia.in - thatsKannada News https://ift.tt/NLCd2YK
via

0 Comments: