ಪಿಎಸ್ಐ ನೇಮಕಾತಿ ಹಗರಣ ಕೊಲೆಗಿಂತ ಗಂಭೀರ ಅಪರಾಧ!

ಪಿಎಸ್ಐ ನೇಮಕಾತಿ ಹಗರಣ ಕೊಲೆಗಿಂತ ಗಂಭೀರ ಅಪರಾಧ!

ಬೆಂಗಳೂರು, ಜುಲೈ 14; ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಹಗರಣವು ಕೊಲೆಗಿಂತ ಗಂಭೀರ ಅಪರಾಧ. ಕೊಲೆಯಲ್ಲಿ ಒಬ್ಬರು ಸಂತ್ರಸ್ತರಾಗುತ್ತಾರೆ. ಆದರೆ ಇಲ್ಲಿ ಇಡೀ ಸಮಾಜ ಸಂತ್ರಸ್ತವಾಗಿದ್ದು, 50 ಸಾವಿರಕ್ಕೂ ಅಧಿಕ ಮಂದಿ ನೋವು ಅನುಭವಿಸುತ್ತಿದ್ದಾರೆ ಎಂದು  ಕರ್ನಾಟಕ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಹಗರಣದಲ್ಲಿ ಭಾಗಿಯಾಗಿ ಬಂಧಿತರಾಗಿರುವ ಆರೋಪಿಗಳಾದ ಸಿ. ಎನ್‌. ಶಶಿಧರ್‌ ಮತ್ತಿತರರು ಜಾಮೀನು ಕೋರಿ ಪ್ರತ್ಯೇಕವಾಗಿ ಸಲ್ಲಿಸಿರುವ

from Oneindia.in - thatsKannada News https://ift.tt/5xPCVHv
via

0 Comments: