ಲಂಚ ಪ್ರಕರಣ: ಮಾಜಿ ಡಿಸಿ ಜಾಮೀನು ಅರ್ಜಿಯಲ್ಲಿ ಎಸಿಬಿಗೆ ನೋಟಿಸ್

ಲಂಚ ಪ್ರಕರಣ: ಮಾಜಿ ಡಿಸಿ ಜಾಮೀನು ಅರ್ಜಿಯಲ್ಲಿ ಎಸಿಬಿಗೆ ನೋಟಿಸ್

ಬೆಂಗಳೂರು,ಜು.20. ಭೂ ವ್ಯಾಜ್ಯವೊಂದರಲ್ಲಿ ತಮ್ಮ ಪರ ಆದೇಶ ನೀಡಲು 5 ಲಕ್ಷ ರೂ. ಲಂಚ ಸ್ವೀಕಾರ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರು ನಗರ ಜಿಲ್ಲೆಯ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಸಲ್ಲಿಸಿದ್ದ ಅರ್ಜಿಯಲ್ಲಿ ಹೈಕೋರ್ಟ್ ಎಸಿಬಿಗೆ ನೋಟಿಸ್ ಜಾರಿಗೊಳಿಸಿದೆ. ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿ ನ್ಯಾ. ಸಂದೇಶ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಬುಧವಾರ ವಿಚಾರಣೆಗೆ

from Oneindia.in - thatsKannada News https://ift.tt/4Rk9zgq
via

0 Comments: