ಎಂಎಲ್‌ಸಿ ತುಳಸಿ ಮುನಿರಾಜೇಗೌಡ ವಿರುದ್ಧದ ಪ್ರಕರಣ ರದ್ದು

ಎಂಎಲ್‌ಸಿ ತುಳಸಿ ಮುನಿರಾಜೇಗೌಡ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು ಜು.21. 2018ರ ವಿಧಾನಸಭೆ ಚುನಾವಣೆಯಲ್ಲಿ ಮತದಾರರಿಗೆ ಹಣ ಆಮಿಷವೊಡ್ಡಲು ಮುಂದಾದ ಆರೋಪ ಸಂಬಂಧ ಬಿಜೆಪಿ ಅಭ್ಯರ್ಥಿ, ಹಾಲಿ ವಿಧಾನಪರಿಷತ್ ಸದಸ್ಯ ತುಳಸಿ ಮುನಿರಾಜು ಗೌಡ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರನ್ನು ಹೈಕೋರ್ಟ್ ರದ್ದುಪಡಿಸಿದೆ. ಇದರಿಂದಾಗಿ ಮುನಿರಾಜೇಗೌಡರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಸುನೀಲ್

from Oneindia.in - thatsKannada News https://ift.tt/aDxmQ2h
via

0 Comments: