ಪಿಎಸ್ಐ ಅಕ್ರಮ ನೇಮಕ: ಬಂಧಿತರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಅಗ್ರಹ

ಪಿಎಸ್ಐ ಅಕ್ರಮ ನೇಮಕ: ಬಂಧಿತರಿಂದ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಅಗ್ರಹ

ಬೆಂಗಳೂರು, ಜು.7: ಪಿಎಸ್ಐ ನೇಮಕ ಅಕ್ರಮ ವಿರುದ್ಧ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮುಂದುವರಿಸಿದ್ದು, ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದರು. ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಬಿಜೆಪಿ ಸರ್ಕಾರ ನೇರವಾಗಿ ಭಾಗಿಯಾಗಿದೆ, ಬಿಜೆಪಿ ಸರ್ಕಾರದ ಕುಮ್ಮಕ್ಕಿನಿಂದಲೇ ಹಿರಿಯ ಅಧಿಕಾರಿಗಳು ಹಗರಣ ನಡೆಸಿದ್ದಾರೆ, ಈ ಅಕ್ರಮದಲ್ಲಿ ಸರ್ಕಾರದ ಹಲವು ಸಚಿವರೂ ಇದ್ದಾರೆ, ಅಕ್ರಮದಲ್ಲಿ ಭಾಗಿಯಾದ ಸಚಿವರ ಹೆಸರು

from Oneindia.in - thatsKannada News https://ift.tt/cNqg9ik
via

0 Comments: