ಸರಕಾರದಿಂದ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಅಧ್ಯಕ್ಷರು ನೇಮಕ, ಮೃತರಿಗೂ ಚಾನ್ಸ್!

ಸರಕಾರದಿಂದ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಅಧ್ಯಕ್ಷರು ನೇಮಕ, ಮೃತರಿಗೂ ಚಾನ್ಸ್!

ಬೆಂಗಳೂರು ಆಗಸ್ಟ್‌ 24: ರಾಜ್ಯ ಸರಕಾರದಿಂದ ರಚಿಸಲ್ಪಟ್ಟಿರುವ ದ.ರಾ. ಬೇಂದ್ರೆ, ಮಾಸ್ತಿ, ಶಿವರಾಮ ಕಾರಂತ ಸೇರಿದಂತೆ 21 ಟ್ರಸ್ಟ್‌ ಹಾಗೂ ಪ್ರತಿಷ್ಠಾನಗಳ ಅಧ್ಯಕ್ಷರು ಹಾಗೂ ಸದಸ್ಯರ ಅವಧಿ ಮುಕ್ತಾಯವಾದ ಬೆನ್ನಲ್ಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಎಲ್ಲಾ ಟ್ರಸ್ಟ್‌ ಮತ್ತು ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷ ಹಾಗೂ ಸದಸ್ಯರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ. ಟ್ರಸ್ಟ್, ಪ್ರತಿಷ್ಠಾನಗಳ ನೇಮಕಾತಿಯಾದ

from Oneindia.in - thatsKannada News https://ift.tt/ymiSRuZ
https://ift.tt/ymiSRuZ {

0 Comments: