ಗಣೇಶ ಹಬ್ಬ:ಕೆಎಸ್‌ಆರ್‌ಟಿಸಿಯಿಂದ ಪ್ರಯಾಣಿಕರಿಗಾಗಿ 500 ಹೆಚ್ಚುವರಿ ಬಸ್‌

ಗಣೇಶ ಹಬ್ಬ:ಕೆಎಸ್‌ಆರ್‌ಟಿಸಿಯಿಂದ ಪ್ರಯಾಣಿಕರಿಗಾಗಿ 500 ಹೆಚ್ಚುವರಿ ಬಸ್‌

ಬೆಂಗಳೂರು, ಆಗಸ್ಟ್ 25: ಗೌರಿ ಗಣೇಶ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ)ವು ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್ 29 ಮತ್ತು 30ರಂದು ವಿವಿಧ ಸ್ಥಳಗಳಿಗೆ 500ವಿಶೇಷ ಬಸ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ. ಈ ಹೆಚ್ಚುವರಿ ಬಸ್‌ಗಳು ಈ ಎರಡು ದಿನ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಸಂಚರಿಸಲಿವೆ. ಇದರ ಜತೆಗೆ ಕರ್ನಾಟಕದಿಂದ ಹೊರ ರಾಜ್ಯಗಳಿಗೆ ನಿಗಮದಿಂದ

from Oneindia.in - thatsKannada News https://ift.tt/bx73UYn
via

0 Comments: