ಜಿಂಬಾಬ್ವೆ ಪ್ರವಾಸ: ನಾಯಕನಾಗಿ ಭಾರತ ತಂಡಕ್ಕೆ ಮರಳಿದ ಕನ್ನಡಿಗ ಕೆಎಲ್ ರಾಹುಲ್

ಜಿಂಬಾಬ್ವೆ ಪ್ರವಾಸ: ನಾಯಕನಾಗಿ ಭಾರತ ತಂಡಕ್ಕೆ ಮರಳಿದ ಕನ್ನಡಿಗ ಕೆಎಲ್ ರಾಹುಲ್

ಮುಂಬೈ, ಆಗಸ್ಟ್‌ 11: ಮುಂಬರುವ ಜಿಂಬಾಬ್ವೆ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗುರುವಾರ 16 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಕನ್ನಡಿಗ ಕೆ. ಎಲ್. ರಾಹುಲ್‌ ನಾಯಕನಾಗಿ, ಶಿಖರ್‌ ಧವನ್‌ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಕೆಲವು ತಿಂಗಳ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಮುನ್ನ ಗಾಯಗೊಂಡಿ ಸರಣಿಯಿಂದ ಹೊರಬಿದ್ದಿದ್ದ ರಾಹುಲ್, ನಂತರ ಇಂಗ್ಲೆಂಡ್ , ಐರ್ಲೆಂಡ್

from Oneindia.in - thatsKannada News https://ift.tt/bI50BW3
via

0 Comments: