ಕಾಂಗ್ರೆಸ್‌ ಪಾದಯಾತ್ರೆಗೆ ಕೆರಳಿದ ಬಿಜೆಪಿಯಿಂದ ಅ.30ಕ್ಕೆ ಬೃಹತ್ ಒಬಿಸಿ ಜಾಗೃತಿ ಸಮಾವೇಶ

ಕಾಂಗ್ರೆಸ್‌ ಪಾದಯಾತ್ರೆಗೆ ಕೆರಳಿದ ಬಿಜೆಪಿಯಿಂದ ಅ.30ಕ್ಕೆ ಬೃಹತ್ ಒಬಿಸಿ ಜಾಗೃತಿ ಸಮಾವೇಶ

ಬೆಂಗಳೂರು, ಅಕ್ಟೋಬರ್ 04: ಸಿದ್ದರಾಮೋತ್ಸವ ಮತ್ತು ಭಾರತ್ ಜೋಡೋ ಯಾತ್ರೆ ಮೂಲಕ ಕಾಂಗ್ರೆಸ್‌ನ ಬೃಹತ್ ಶಕ್ತಿ ಪ್ರದರ್ಶನವು ಬಿಜೆಪಿಯನ್ನು ಕೆರಳಿಸಿದೆ. ಹೀಗಾಗಿಯೇ ಎಂಬಂತೆ ಬಿಜೆಪಿಯು ಅಕ್ಟೋಬರ್ 30ರಂದು ಕಲ್ಯಾಣ ಕರ್ನಾಟಕ ಭಾಗವಾದ ಕಲಬುರಗಿಯಲ್ಲಿ ಬೃಹತ್ 'ವಿರಾಟ್ ಒಬಿಸಿ ಜಾಗೃತಿ ಸಮಾವೇಶ' ರ್‍ಯಾಲಿ ಹಮ್ಮಿಕೊಳ್ಳಲು ಯೋಜನೆ ರೂಪಿಸಿದೆ. ಕಾಂಗ್ರೆಸ್‌ನಿಂದ ಈಗಾಗಲೇ ನಡೆದಿರುವ ಸಿದ್ದರಾಮೋತ್ಸವ, ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ, ಫ್ರೀಡಂ

from Oneindia.in - thatsKannada News https://ift.tt/zGym2qR
https://ift.tt/zGym2qR {

0 Comments: