ಕೇಂದ್ರೀಕೃತ ಕೈಗಾರಿಕಾ ತಪಾಸಣೆ ವ್ಯವಸ್ಥೆಯಲ್ಲಿ ರಾಜ್ಯಕ್ಕೆ 'ಚಿನ್ನ'ದ ಪದಕ

ಕೇಂದ್ರೀಕೃತ ಕೈಗಾರಿಕಾ ತಪಾಸಣೆ ವ್ಯವಸ್ಥೆಯಲ್ಲಿ ರಾಜ್ಯಕ್ಕೆ 'ಚಿನ್ನ'ದ ಪದಕ

ಬೆಂಗಳೂರು, ಅಕ್ಟೋಬರ್ 27: ಸುಲಲಿತ ವ್ಯವಹಾರಕ್ಕೆ ಆದ್ಯತೆ ನೀಡುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕವು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದ್ದು, ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ ಜಾರಿಗಾಗಿ ಸ್ಕಾಚ್ ಅವಾರ್ಡ್‌ನಲ್ಲಿ ಚಿನ್ನವನ್ನು ಪಡೆದುಕೊಂಡಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. "ಸುಲಲಿತ ವ್ಯವಹಾರಕ್ಕೆ ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ ಯೋಜನೆ ಜಾರಿಗೊಳಿಸಿರುವ ಕರ್ನಾಟಕ, ಈಸ್‌ ಆಫ್‌ ಡೂಯಿಂಗ್

from Oneindia.in - thatsKannada News https://ift.tt/0AO9wX7
via

0 Comments: