ನಂದಿನಿ ಹಾಲಿನ ದರ ಏರಿಕೆಗೆ ತಡೆ: ಸಿಎಂ ಸಭೆ ಬಳಿಕ ಮುಂದಿನ ನಿರ್ಧಾರ

ನಂದಿನಿ ಹಾಲಿನ ದರ ಏರಿಕೆಗೆ ತಡೆ: ಸಿಎಂ ಸಭೆ ಬಳಿಕ ಮುಂದಿನ ನಿರ್ಧಾರ

ಬೆಂಗಳೂರು, ನವೆಂಬರ್‌ 14: ಕೆಎಂಎಫ್ ನಂದಿನಿ ಹಾಲಿನ ದರವನ್ನು 3 ರೂಪಾಯಿ ಏರಿಸಿ ಆದೇಶ ಹೊರಡಿಸಿದೆ. ಆದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಂದಿನಿ ಹಾಲಿನ ದರ ಏರಿಕೆ ವಿಚಾರವಾಗಿ ನವೆಂಬರ್​ 20ರ ನಂತರ ಸಭೆ ಕರೆದು ನಿರ್ಧರಿಸುತ್ತೇವೆ. ಜನರಿಗೆ ಹೊರೆಯಾಗದ ರೀತಿಯಲ್ಲಿ ಹಾಲಿನ ದರ ಹೆಚ್ಚಿಸುತ್ತೇವೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆ ಮೇರೆಗೆ

from Oneindia.in - thatsKannada News https://ift.tt/Aa9HpDJ
via

0 Comments: