ಸಂಪರ್ಕಕ್ಕೆ ಸಿಗದ ವಿಜಯ್ ಮಲ್ಯ; ಕೇಸ್‌ನಿಂದ ಮುಕ್ತಿ ನೀಡಿ ಎಂದ ವಕೀಲ!

ಸಂಪರ್ಕಕ್ಕೆ ಸಿಗದ ವಿಜಯ್ ಮಲ್ಯ; ಕೇಸ್‌ನಿಂದ ಮುಕ್ತಿ ನೀಡಿ ಎಂದ ವಕೀಲ!

ನವದೆಹಲಿ, ನ.03 : ಪರಾರಿಯಾದ ಉದ್ಯಮಿ ವಿಜಯ್ ಮಲ್ಯ ಹಲವು ದಿನಗಳಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ, ಅವರು ಅಜ್ಞಾತವಾಗಿದ್ದಾರೆ ಎಂದು ವಿಜಯ್ ಮಲ್ಯ ಪರ ವಕೀಲರು ಗುರುವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ. ವಕೀಲರ ಜೊತೆಗೆ ಯಾವುದೇ ಸಂವಹನಕ್ಕೆ ಪ್ರತಿಕ್ರಿಯಿಸದ ಕಾರಣ ಪ್ರಕರಣದಿಂದ ಮುಕ್ತಗೊಳಿಸಬೇಕೆಂದು ವಿಜಯ್ ಮಲ್ಯ ಪರ ವಕೀಲರು ಗುರುವಾರ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ. Breaking: 4 ತಿಂಗಳ ಜೈಲು,

from Oneindia.in - thatsKannada News https://ift.tt/l4W0p8Y
via

0 Comments: