ಮಂಗಳೂರು ಬ್ಲಾಸ್ಟ್ ಪ್ರಕರಣ; ಉತ್ತರ ಪ್ರದೇಶದ ಮಾದರಿಯಲ್ಲಿ ಕಠಿಣ ಕ್ರಮಕ್ಕೆ ಯತ್ನಾಳ್ ಆಗ್ರಹ

ಮಂಗಳೂರು ಬ್ಲಾಸ್ಟ್ ಪ್ರಕರಣ; ಉತ್ತರ ಪ್ರದೇಶದ ಮಾದರಿಯಲ್ಲಿ ಕಠಿಣ ಕ್ರಮಕ್ಕೆ ಯತ್ನಾಳ್ ಆಗ್ರಹ

ವಿಜಯಪುರ, ನವೆಂಬರ್ 21: ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಪೊಲೀಸರಿಗೆ ತನಿಖೆ ನಡೆಸಲು ಮುಕ್ತ ಸ್ವಾತಂತ್ರ್ಯನೀಡಬೇಕು. ಉತ್ತರ ಪ್ರದೇಶದ ಮಾದರಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಸವಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರಿಗೆ ಮುಕ್ತ ಅಧಿಕಾರ ಕೊಡಬೇಕು ಎಂದು ಸಿಎಂ ಮತ್ತು ಗೃಹ ಸಚಿವರಿಗೆ ಹೇಳಿದ್ದೇನೆ. ಉತ್ತರ ಪ್ರದೇಶದಲ್ಲಿ

from Oneindia.in - thatsKannada News https://ift.tt/VcMQaeC
https://ift.tt/VcMQaeC {

0 Comments: