ಮರ್ಯಾದಾ ಹತ್ಯೆ ಶಂಕೆ: ಉದಯಪುರದಲ್ಲಿ ದಂಪತಿ ಕೊಲೆ

ಮರ್ಯಾದಾ ಹತ್ಯೆ ಶಂಕೆ: ಉದಯಪುರದಲ್ಲಿ ದಂಪತಿ ಕೊಲೆ

ಉದಯಪುರ ನವೆಂಬರ್ 18: ರಾಜಸ್ಥಾನದ ಉದಯಪುರದ ಗೊಗುಂಡಾ ಪೊಲೀಸ್ ಠಾಣೆ ಬಳಿಯ ನಿರ್ಜನ ಪ್ರದೇಶದಲ್ಲಿ ದಂಪತಿಯ ಮೃತದೇಹಗಳು ಪತ್ತೆಯಾಗಿವೆ. ಇದು ಮರ್ಯಾದಾ ಹತ್ಯೆ ಅಥವಾ ವೈಯಕ್ತಿಕ ದ್ವೇಷದ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಬಲಿಯಾದವರನ್ನು ವೃತ್ತಿಯಲ್ಲಿ ಶಿಕ್ಷಕ ರಾಹುಲ್ ಮೀನಾ (30) ಮತ್ತು ಸೋನು ಸಿಂಗ್ (28) ಎಂದು ಗುರುತಿಸಲಾಗಿದೆ. ರಾಹುಲ್ ಬುಡಕಟ್ಟು ಸಮುದಾಯದವರಾಗಿದ್ದರೆ, ಸೋನು ರಜಪೂತ

from Oneindia.in - thatsKannada News https://ift.tt/M3E1s6F
via

0 Comments: