ಮಹದಾಯಿ ನದಿಯಿಂದ 3.9 TMC ನೀರನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ: ಡಿಕೆಶಿ ಭರವಸೆ

ಮಹದಾಯಿ ನದಿಯಿಂದ 3.9 TMC ನೀರನ್ನು ಕಾಂಗ್ರೆಸ್ ಸರ್ಕಾರ ಒದಗಿಸಲಿದೆ: ಡಿಕೆಶಿ ಭರವಸೆ

ಬೆಂಗಳೂರು, ಡಿಸೆಂಬರ್‌ 29: ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕ ಭಾಗದ ಜನರ ದಾಹ ನೀಗಿಸಲು ಮಹದಾಯಿ ನದಿಯಿಂದ 3.9 TMC ನೀರನ್ನು ಒದಗಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, 'ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿಗೆ ಬದ್ಧ. ಉತ್ತರ ಕರ್ನಾಟಕ ಭಾಗದ ಜನರ ದಾಹ ನೀಗಿಸಲು ಮಹದಾಯಿ

from Oneindia.in - thatsKannada News https://ift.tt/i1lnoEp
via

0 Comments: