ಬೆಳಗಾವಿ,ಡಿಸೆಂಬರ್ 28: ದೂರುಗಳು ಬಾರದಂತೆ, ಸರಳೀಕರಣಗೊಳಿಸುವ ಭಾಗವಾಗಿ ಸರ್ವೆ ಪ್ರಕ್ರಿಯೆಯನ್ನು ಇನ್ನಷ್ಟು ಆಧುನೀಕರಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಬುಧವಾರ ಪರಿಷತ್ತಿನಲ್ಲಿ ಸದಸ್ಯರಾದ ಗೋವಿಂದರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಾವು ಈಗಾಗಲೇ ಸ್ವಾವಲಂಬಿ ಆಪ್ ಮಾಡಿದ್ದೇವೆ. ಭೂ-ಪರಿವರ್ತನೆ ಬಯಸುವವರು ಸ್ಕೆಚ್ ಮಾಡಿಕೊಂಡು ಆಧಾರ್ ನಂಬರ್ ಸಹಿತ ಈ ಸ್ವಾವಲಂಬಿ ಆಪ್ ಗೆ ಹಾಕಿದಲ್ಲಿ ಅದನ್ನು
from Oneindia.in - thatsKannada News https://ift.tt/JxdfZVH
via
from Oneindia.in - thatsKannada News https://ift.tt/JxdfZVH
via
0 Comments: