ಐಟಿ ಕಂಪನಿಗಳು ನೀಡುವ ಕೊಡುಗೆಯಿಂದ ಜನಸಾಮಾನ್ಯರಿಗೆ ಅನುಕೂಲವಾಗಬೇಕು: ಬಸವರಾಜ ಬೊಮ್ಮಾಯಿ

ಐಟಿ ಕಂಪನಿಗಳು ನೀಡುವ ಕೊಡುಗೆಯಿಂದ ಜನಸಾಮಾನ್ಯರಿಗೆ ಅನುಕೂಲವಾಗಬೇಕು: ಬಸವರಾಜ ಬೊಮ್ಮಾಯಿ

ಬೆಂಗಳೂರು, ಡಿಸೆಂಬರ್6 : ಐಟಿ ಕಂಪನಿಗಳು ಸಮಾಜಕ್ಕೆ ನೀಡುವ ಕೊಡುಗೆಯಿಂದ ಸಾಮಾನ್ಯರಿಗೆ ಅನುಕೂಲವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಮಂಗಳವಾರ ನ್ಯಾಸ್ಕಾಂ ಹಾಗೂ ಫಾರ್ವರ್ಡ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಮಳೆ ನೀರು ಕೊಯ್ಲು ಯೋಜನೆ ಅತ್ಯಂತ ಉಪಯುಕ್ತ ಹಾಗೂ ಮಹತ್ವದ ಕಾರ್ಯಕ್ರಮ. ಕರ್ನಾಟಕದಲ್ಲಿ ಐಟಿ ಉದ್ಯಮ ಅತ್ಯಂತ ವೇಗವಾಗಿ

from Oneindia.in - thatsKannada News https://ift.tt/Ti0eEZv
https://ift.tt/Ti0eEZv {

0 Comments: