ದೆಹಲಿ ಮದ್ಯ ನೀತಿ ಹಗರಣದಲ್ಲಿ ಕೆಸಿಆರ್ ಪುತ್ರಿ ಕವಿತಾಗೆ ಸಿಬಿಐ ಸಮನ್ಸ್: ತೆಲಂಗಾಣದಲ್ಲಿ ಭುಗಿಲೆದ್ದ ರಾಜಕೀಯ ಸಂಘರ್ಷ

ದೆಹಲಿ ಮದ್ಯ ನೀತಿ ಹಗರಣದಲ್ಲಿ ಕೆಸಿಆರ್ ಪುತ್ರಿ ಕವಿತಾಗೆ ಸಿಬಿಐ ಸಮನ್ಸ್: ತೆಲಂಗಾಣದಲ್ಲಿ ಭುಗಿಲೆದ್ದ ರಾಜಕೀಯ ಸಂಘರ್ಷ

ಹೈದರಾಬಾದ್, ಡಿಸೆಂಬರ್ 02: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ) ಮಂಗಳವಾರ ಸಮನ್ಸ್‌ ಜಾರಿ ಮಾಡಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸಾಕ್ಷಿಯಾಗಿ ಹಾಜರಾಗುವಂತೆ ಸಿಬಿಐ ಸೂಚಿಸಿದೆ. ಭಾರತ್‌ ಜೋಡೋ ಯಾತ್ರೆ: ರಾಹುಲ್‌ ಗಾಂಧಿ ಜೊತೆಗೆ ಹೆಜ್ಜೆ ಹಾಕಿದ ಇಂದಿರಾ, ಕವಿತಾ ಲಂಕೇಶ್ ವಿಧಾನ ಪರಿಷತ್

from Oneindia.in - thatsKannada News https://ift.tt/8ZM5nXW
via

0 Comments: