ಪಂಚಮಸಾಲಿ ಮೀಸಲಾತಿ; ಜ.13 ರಂದು ಬಸವರಾಜ ಬೊಮ್ಮಾಯಿ ಶಿಗ್ಗಾವಿಯಲ್ಲಿನ ಮನೆ ಮುಂದೆ ಸತ್ಯಾಗ್ರಹ: ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಮೀಸಲಾತಿ; ಜ.13 ರಂದು ಬಸವರಾಜ ಬೊಮ್ಮಾಯಿ ಶಿಗ್ಗಾವಿಯಲ್ಲಿನ ಮನೆ ಮುಂದೆ ಸತ್ಯಾಗ್ರಹ: ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ, ಜನವರಿ 10: ಮೀಸಲಾತಿ ಹುಸಿ ಭರವಸೆ ಕೊಟ್ಟು ಹೋರಾಟದ ದಾರಿ ತಪ್ಪಿಸಿದ ಸರಕಾರಕ್ಕೆ ಬಿಸಿ ಮುಟ್ಟಿಸಲು ಜನವರಿ 13 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾವಿಯಲ್ಲಿನ ಮನೆ ಮುಂದೆ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಬೆಳಗಾವಿ ಶ್ರೀರಾಮ ಸೇನೆ ಅಧ್ಯಕ್ಷ ರವಿ

from Oneindia.in - thatsKannada News https://ift.tt/onP8iLM
https://ift.tt/onP8iLM {

0 Comments: