ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಆದ್ಯತೆ: ಬಸವರಾಜ ಬೊಮ್ಮಾಯಿ

ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಆದ್ಯತೆ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಫೆಬ್ರವರಿ 16: ಬೆಂಗಳೂರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕುರಿತು ಗುರುವಾರ ಮಾತನಾಡಿದ ಅವರು, ಭಾರತದಲ್ಲಿ ಅತಿ‌ ಹೆಚ್ಚು ಸಮ್ಮೇಳನಗಳು, ವಿಚಾರಸಂಕಿರಣಗಳು ನಡೆಯುವ ಸ್ಥಳ ಬೆಂಗಳೂರು. ಇಂಡಿಯಾ ಎನರ್ಜಿವೀಕ್, ಏರ್ ಶೊ, ಜಿ20 ಸಭೆಗಳು ಬೆಂಗಳೂರಿನಲ್ಲಿಯೇ ನಡೆಯುತ್ತಿವೆ. 15 ಕ್ಕೂ ಹೆಚ್ಚು ಸಮಾವೇಶಗಳು ಆಗುತ್ತಿವೆ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/DgYNQyP
via

0 Comments: