Breaking: ಜಾರ್ಖಂಡ್‌ನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ- 14 ಮಂದಿ ಸಜೀವ ದಹನ

Breaking: ಜಾರ್ಖಂಡ್‌ನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತ- 14 ಮಂದಿ ಸಜೀವ ದಹನ

ಧನ್‌ಬಾದ್, ಜನವರಿ 31: ಜಾರ್ಖಂಡ್‌ನ ಧನ್‌ಬಾದ್‌ ನಗರದಲ್ಲಿರುವ ಬಹುಮಹಡಿ ಕಟ್ಟಡವೊಂದರಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭಾರಿ ಅಗ್ನಿ ಅವಘಡದಲ್ಲಿ ಕನಿಷ್ಠ 14 ಜನರು ಸಜೀವ ದಹನಗೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. 'ದೊಡ್ಡ ಪ್ರಮಾಣದ ಬೆಂಕಿಯಲ್ಲಿ 10 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ' ಎಂದು ಧನ್ಬಾದ್

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/stHncjX
via

0 Comments: