karnataka assembly elections 2023; ಚುನಾವಣಾ ಕಾರ್ಯತಂತ್ರ; ಕೋಲಾರದಲ್ಲಿ ವಾರ್ ರೂಮ್ ಉದ್ಘಾಟಿಸಿದ ಸಿದ್ದರಾಮಯ್ಯ

karnataka assembly elections 2023; ಚುನಾವಣಾ ಕಾರ್ಯತಂತ್ರ; ಕೋಲಾರದಲ್ಲಿ ವಾರ್ ರೂಮ್ ಉದ್ಘಾಟಿಸಿದ ಸಿದ್ದರಾಮಯ್ಯ

ಕೋಲಾರ, ಫೆಬ್ರವರಿ13: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಈಗಾಗಲೇ ಕ್ಷೇತ್ರ ಘೋಷಿಸಿಕೊಂಡಿರುವ ವಿರೋಧ ಪಕ್ಷದ ನಾಯಾಕ ಸಿದ್ದರಾಮಯ್ಯ ಚುನಾವಣಾ ಕಾರ್ಯತಂತ್ರಕ್ಕಾಗಿ ಕೋಲಾರದಲ್ಲಿ ವಾರ್ ರೂಮ್ ನ್ನ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ. ಸಿದ್ದರಾಮಯ್ಯ ಅವರ ಕ್ಷೇತ್ರ ಹುಡುಕಾಟದ ವಿಚಾರವಾಗಿ ರಾಜ್ಯರಾಜಕಾರಣದಲ್ಲಿ ಸಾಕಷ್ಟು ಟೀಕೆ ಟಿಪ್ಪಣಿಗಳು ನಡೆದಿದ್ದು, ಈಗಾಗಲೇ ಎರಡ್ಮೂರು ಬಾರಿ ಕೋಲಾರ ಕ್ಷೇತ್ರದಲ್ಲಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/e0o6Fv9
via

0 Comments: